ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಪಂಚಮಸಾಲಿ ಸಮುದಾಯವು 2ಎ ಮೀಸಲಾತಿಗಾಗಿ ಉಗ್ರ ಹೋರಾಟ ನಡೆಸಿದೆ. ಸಿಎಂ ಕರೆದಿರುವ ಇವತ್ತಿನ ಸಭೆ ಯಶಕಾಣುವ ವಿಶ್ವಾಸ ವ್ಯಕ್ತಪಡಿಸಿದ ಶ್ರೀಗಳು ಎಲ್ಲ ಲಿಂಗಾಯತರನ್ನು ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಬೇಕೆಂದು ಹೇಳಿದರು.