ಪೊಲೀಸರಿಗೆ ಯಾಕೆ ದೂರು ನೀಡಿಲ್ಲ ಅಂತ ಪತ್ರಕರ್ತರೊಬ್ಬರು ಕೇಳಿದರೆ, ಮೊದಲು ಪ್ರೆಸ್ ಮೀಟ್ ಮಾಡಿ ಆಮೇಲೆ ದೂರು ಸಲ್ಲಿಸುವ ಅಂದುಕೊಂಡಿದ್ದೇವೆ ಅಂತ ಜವರಾಯಿಗೌಡರು ಹೇಳುತ್ತಾರೆ.