ಇಸ್ಕಾನ್​​ನಲ್ಲಿ ಕೃಷ್ಣ ಉತ್ಸವ

ವರದಿಗಾರರು ಹೇಳುವ ಪ್ರಕಾರ ಬೆಳಗ್ಗೆ 8ರಿಂದ ರಾತ್ರಿ 10ಗಂಟೆವರೆಗೆ ಮಾತ್ರ ಕೃಷ್ಣನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಂದು ರಾತ್ರಿ 12 ಗಂಟೆಗೆ ಅರ್ಚಕರು ಮತ್ತೊಮ್ಮೆ ಪಂಚಾಭಿಷೇಕ ನೆರವೇರಿಸಲಿದ್ದಾರೆ. ಮಧ್ಯಾಹ್ನ ನಡೆಯುವ ಮಹಾಮಂಗಳಾರತಿ ಸಮಯದಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚಲಿದೆ ರಾಜ್ಯಪಾಲರು ಸೇರಿದಂತೆ ಹಲವಾರು ರಾಜಕಾರಣಿಗಳು ಆಗಮಿಸುವ ನಿರೀಕ್ಷೆ ಇದೆ.