ಶ್ವಾನ ಎಂದರೆ ನಿಯತ್ತಿನ ಪ್ರಾಣಿ. ಸಾಕಿದ ಮಾಲೀಕನನ್ನು ಜೀವ ಕೊಟ್ಟಾದರೂ ಕಾಪಾಡಿಕೊಳ್ಳುವ ನಿಯತ್ತು ಇರುವ ಜೀವಿ. ಹಾಸನದ ಕಟ್ಟಾಯ ಗ್ರಾಮದಲ್ಲಿ ನಾಯಿಗಳೆರಡು ಕಾಳಿಂಗ ಸರ್ಪದ ಜತೆ ಸೆಣಸಿ ಮಾಲೀಕನ ಮಕ್ಕಳ ಪ್ರಾಣ ಉಳಿಸಿವೆ. ಈ ಸಾಹಸದಲ್ಲಿ ಪಿಟ್ಬುಲ್ ನಾಯಿಗೆ ಹಾವು ಕಚ್ಚಿದ್ದು, ಮೃತಪಟ್ಟಿದೆ. ಶ್ವಾನಗಳ ಹಾಗೂ ಹಾವಿನ ನಡುವಣ ಭೀಕರ ಕಾಳಗದ ವಿಡಿಯೋ ಇಲ್ಲಿದೆ.