ಚನ್ನಪಟ್ಟಣ ಮತದಾರರಿಗೆ ಸಿಪಿ ಯೋಗೇಶ್ವರ್ ಒಬ್ಬ ರೆಡಿಮೇಡ್ ಗಂಡು, ಹಿಂದಿನ ತಮ್ಮ ಸರ್ಕಾರದ ಅವಧಿಯಲ್ಲಿ ಅವರು ಕೆರೆಗಳನ್ನು ತುಂಬಿಸುವ ಕಾರ್ಯಕ್ರಮ ರೂಪಿಸಿದ್ದಾರೆ, 5 ಗ್ಯಾರಂಟಿ ಯೋಜನೆಗಳನ್ನು ನೀಡಿರುವ ಸರ್ಕಾರ ಯೋಗೇಶ್ವರ್ ಬೆನ್ನಿಗೆ ನಿಂತಿದೆ, ಎಂದ ಶಿವಕುಮಾರ್ ನಿಖಿಲ್ ಕುಮಾರಸ್ವಾಮಿ ಇನ್ನೂ ಚಿಕ್ಕ ಹುಡುಗ, ಅವರ ಬಗ್ಗೆ ಮಾತಾಡಲ್ಲ ಎಂದು ಶಿವಕುಮಾರ್ ಹೇಳಿದರು.