ಕಾಶಪ್ಪನವರ್ ಮತ್ತು ಯತ್ನಾಳ್ ಪರಸ್ಪರ ವಿರುದ್ಧ ಹೇಳಿಕೆಗಳನ್ನು ನೀಡುವಾಗ ಭಾಷೆಯ ಎಲ್ಲೆ ಮೀರುತ್ತಿರುವುದು ಉತ್ತರ ಕನ್ನಡಿಗರ ದೌರ್ಭಾಗ್ಯ. ತಮ್ಮ ಬಯ್ಗುಳಗಳ ನಡುವೆ ಇವರು ತಮ್ಮ ತಂದೆ-ತಾಯಿಗಳನ್ನು ತರುತ್ತಿದ್ದಾರೆ. ಜನಪ್ರತಿನಿಧಿಗಳಾಗಿರುವ ಇವರಿಂದ ಜನ ಇದನ್ನು ನಿರೀಕ್ಷಿಸಿರಲಿಲ್ಲ. ಮಾಧ್ಯಮಗಳಿಗೆ ಅವರು ನೀಡುವ ಹೇಳಿಕೆಗಳನ್ನು ಕುಟುಂಬಸ್ಥರು ಮನೆಯಲ್ಲಿ ಒಟ್ಟಿಗೆ ಕೂತು ಕೇಳಲು ಮತ್ತು ನೋಡಲಾಗಲ್ಲ.