ಚೈತ್ರಾ ಕುಂದಾಪುರ

ಲಭ್ಯವಾಗಿರುವ ಮಾಹಿತಿ ಪ್ರಕಾರ ಬೆಂಗಳೂರು ಕೇಂದ್ರ ಅಪರಾಧ ದಳದ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಅಂಜುಂಗೆ ನೋಟೀಸ್ ನೀಡಿದ್ದಾರೆ. ಅಂಜುಂ ಮತ್ತು ಚೈತ್ರಾ ಕೇವಲ ಸ್ನೇಹಿತೆಯರು ಅಥವಾ ಅವರ ನಡುವೆ ಬೇರೆ ಲಿಂಕ್ ಏನಾದರೂ ಇದೆಯಾ ಅನ್ನೋದು ಪೊಲೀಸ್ ವಿಚಾರಣೆ ನಂತರವೇ ಗೊತ್ತಾಗಬೇಕು.