Basavaraja Bommai: ಮಂಡ್ಯ ಉಸ್ತುವಾರಿಯಿಂದ ಮುಕ್ತ ಮಾಡಿ ಎಂದು ಅಶೋಕ್​ ಪತ್ರ

ಅಶೋಕ ಬೇರೆ ಜವಾಬ್ದಾರಿಗಳನ್ನು ನಿಭಾಯಿಸುತ್ತಿರುವುದರಿಂದ ಮಂಡ್ಯ ಜಿಲ್ಲೆಗೆ ಹೆಚ್ಚಿನ ಗಮನ ನೀಡಲಾಗುತ್ತಿಲ್ಲ ಅಂತ ತಮಗೆ ಪತ್ರ ಬರೆದಿರುವುದರಿಂದ ಆ ಜವಾಬ್ದಾರಿಯಿಂದ ಮುಕ್ತ ಮಾಡಲಾಗಿದೆ ಎಂದು ಹೇಳಿದರು.