ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ಆದರೆ ಸಸ್ಪೆನ್ಷನ್ ಒಂದು ಕಣ್ಣೊರೆಸುವ ಯತ್ನ ಎಂದು ಅಧಿಕಾರಿಗಳಿಗೂ ಗೊತ್ತು, 15-20 ದಿನಗಳ ಕಾಲ ಅವರನ್ನು ಅಮಾನತ್ತಿನಲ್ಲಿಟ್ಟು ನಂತರ ಬಡ್ತಿ ನೀಡಿ ಸೇವೆಗೆ ಕರೆಸಿಕೊಳ್ಳಲಾಗುತ್ತದೆ ಎಂದು ಕುಮಾರಸ್ವಾಮಿ ಹೇಳಿದರು. ಬೇಜಾರು ಮಾಡ್ಕೋಬೇಡಿ, ಇದೊಂದು ನಾಟಕ ಅಂತ ಸಸ್ಪೆಂಡ್ ಆಗಿರುವ ಅಧಿಕಾರಿಗಳಿಗೆ ಮೊದಲೇ ತಿಳಿಸಲಾಗಿರುತ್ತದೆ ಎಂದು ಕೇಂದ್ರ ಸಚಿವ ಹೇಳಿದರು.