ರಿಕ್ಕಿ ರೈ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಊಹಾಪೋಹಗಳನ್ನು ಆಧಾರಿತ ವರದಿಗಳು ಬಿತ್ತರವಾಗುತ್ತಿವೆ, ಪೊಲೀಸರು ತನಿಖೆಯನ್ನು ಕೈಗೆತ್ತಿಕೊಂಡಿದ್ದಾರೆ, ಅವರೇ ತನಿಖೆಯನ್ನು ಪೂರ್ತಿಗೊಳಿಸಿ ವರದಿ ಸಲ್ಲಿಸಲಿದ್ದಾರೆ, ಹಾಗಾಗಿ ವರದಿ ಸಲ್ಲಿಸುವ ಮೊದಲೇ ಗುಂಡು ಹಾರಿಸಿದ್ದು ಯಾರು ಯಾಕೆ ಹಾರಿಸಿದ್ದು ಅಂತೆಲ್ಲ ತೀರ್ಮಾನಗಳಿಗೆ ಬರೋದು ಬೇಡ ಎಂದು ಜಗದೀಶ್ ಹೇಳುತ್ತಾರೆ.