ಆರ್ ಅಶೋಕ, ವಿಪಕ್ಷ ನಾಯಕ

ಮಾಧ್ಯಮಗಳಲ್ಲಿ ಬಿಂಬಿತಗೊಂಡ ಹಾಗೆ ಪಂಚರಾಜ್ಯಗಳ ಚುನಾವಣೆ ಮುಂದಿನ ವರ್ಷ ನಡೆಯಲಿರುವ ಲೋಕ ಸಭಾ ಚುನಾವಣೆಗೆ ಸೆಮಿಫೈನಲ್ ಆಗಿತ್ತು, ಈಗ ಮೂರು ರಾಜ್ಯಗಳನ್ನು ಗೆದ್ದಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾರ್ವತ್ರಿಕ ಚುನಾವಣೆಯಲ್ಲಿ 30 ರಾಜ್ಯಗಳಲ್ಲಿ ಜಯಭೇರಿ ಬಾರಿಸಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶವನ್ನು ಅಭಿವೃದ್ಧಿ ಪಥದತ್ತ ಸಾಗಿಸಲಿದ್ದಾರೆ ಎಂದು ಅಶೋಕ ಹೇಳಿದರು.