ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ತಮ್ಮನ್ನು ಭೇಟಿಯಾಗಲು ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನು ನೋಡಿ ಅಂಗನವಾಡಿ ತಾವು ಪ್ರತಿಭಟನೆ ನಡೆಸುತ್ತಿದ್ದೇವೆ ಅನ್ನೋದನ್ನೇ ಮರೆತು ಅವರೊಂದಿಗೆ ಕೈಕುಲುಕಲು ಮತ್ತು ಸೆಲ್ಫೀ ತೆಗೆದುಕೊಳ್ಳಲು ಮುಂದಾದರು. ಪ್ರತಿ ಸರ್ಕಾರ ಅಧಿಕಾರದಲ್ಲಿದ್ದಾಗಲೂ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಾರೆ, ಆದರೆ ಪ್ರತಿಬಾರಿ ಅವರಿಗೆ ನಿರಾಶೆ ಎದುರಾಗುತ್ತಿರುವುದು ದುರಂತ.