ಬೀದರ್​ನಲ್ಲಿ ಸಿಎಂ ಸಿದ್ದರಾಮಯ್ಯ

ಶಂಕಿತನ ಬಗ್ಗೆ ಯಾವುದೇ ಸುಳಿವಿಲ್ಲವಲ್ಲ ಅಂತ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿದ್ದರಾಮಯ್ಯ, ರಾಷ್ಟ್ರೀಯ ತನಿಖಾ ದಳ ಮತ್ತು ಬೆಂಗಳೂರು ಸಿಸಿಬಿ ಅಧಿಕಾರಿಗಳು ಶಂಕಿತ ಬಾಂಬರ್ ನನ್ನು ಹುಡುಕುತ್ತಿದ್ದಾರೆ, ಅವನ ಬಗ್ಗೆ ಒಂದಷ್ಟು ಸುಳಿವು ಸಿಕ್ಕಿದೆ ಆದರೆ ಆ ಮಾಹಿತಿಯನ್ನು ಮಾಧ್ಯಮಗಳೊಂದಿಗೆ ಹಂಚಿಕೊಳ್ಳಲಾಗಲ್ಲ ಎಂದು ಹೇಳಿದರು.