ಸಿಪಿ ಯೋಗೇಶ್ವರ್, ಮಾಜಿ ಶಾಸಕ

ಖುದ್ದು ಒಬ್ಬ ವಕೀಲರಾಗಿರುವ ಸಿದ್ದರಾಮಯ್ಯ ಕ್ರಮ ತೆಗೆದುಕೊಳ್ಳಲು ಸಿದ್ಧರಿದ್ದರೂ, ರಾಮನಗರ ಡಿಕೆ ಶಿವಕುಮಾರ ಮತ್ತು ಡಿಕೆ ಸುರೇಶ್ ಕಾರ್ಯಕ್ಷೇತ್ರವಾಗಿರುವುದರಿಂದ ಹಿಂಜರಿಯುತ್ತಿದ್ದಾರೆ ಎಂದು ಹೇಳಿದರು. ಅವರ ಫಜೀತಿ ತನಗೆ ಅರ್ಥವಾಗುತ್ತದೆ ಎಂದು ಹೇಳಿದ ಯೋಗೇಶ್ವರ್, ಮುಖ್ಯಮಂತ್ರಿಯವರ ವಿಷಯದಲ್ಲಿ ಹೀಗೆ ಹೇಳಬಾರದು, ಆದರೆ ಅಸಲಿಗೆ ಅವರು ಡಿಕೆ ಸಹೋದರರಿಗೆ ಹೆದರುತ್ತಾರೆ, ಯಾಕೆ ಅಂತ ಅವರನ್ನೇ ಕೇಳಬೇಕು ಎಂದರು.