ಎನ್ ಚಲುವರಾಯಸ್ವಾಮಿ, ಸಚಿವ

ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ 7ರಲ್ಲಿ 6 ಗೆದ್ದು ಹಿರಿಮೆ ಸಾಧಿಸಿದೆ. ಸೋತಾಗ ನಮ್ಮಂತೆ ಬಾಯಿ ಮುಚ್ಚಿಕೊಂಡಿರುವುದನ್ನು ಬಿಟ್ಟು ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡುವುದರಲ್ಲಿ, ಮಂಡ್ಯದ ನೆಮ್ಮದಿ ಹಾಳು ಮಾಡುವುದರಲ್ಲಿ ಕುಮಾರಸ್ವಾಮಿ ತಲ್ಲೀನರಾಗಿದ್ದಾರೆ ಎಂದು ಚಲುವರಾಯಸ್ವಾಮಿ ಹೇಳಿದರು.