ಡಿಕೆ ಸುರೇಶ್, ಮಾಜಿ ಸಂಸದ

ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ತಾನು ಆಕಾಂಕ್ಷಿಯಲ್ಲ ಎಂದು ಹೇಳುವ ಸುರೇಶ್, ಆಯ್ಕೆ ಹೈಕಮಾಂಡ್ ವಿವೇಚನೆಗೆ ಬಿಟ್ಟಿರುವುದರಿಂದ ಅದರ ಬಗ್ಗೆ ಚರ್ಚೆ ಮಾಡುವುದು ವ್ಯರ್ಥ ಎನ್ನುತ್ತಾರೆ. ಸ್ಥಾನ ಖಾಲಿಯಾದಾಗ ವರಿಷ್ಠರು ರಾಜಣ್ಣರನ್ನೇ ಅಯ್ಕೆ ಮಾಡಬಹುದು ಅಥವಾ ಜಾರಕಿಹೊಳಿ; ಸಿದ್ದರಾಮಯ್ಯ ಸೂಕ್ತ ವ್ಯಕ್ತಿ ಅಂತ ಅವರು ತೀರ್ಮಾನಿಸಿದರೂ ಆಶ್ಚರ್ಯವಿಲ್ಲ ಎಂದು ಸುರೇಶ್ ಹೇಳುತ್ತಾರೆ.