ರಾಯಚೂರಲ್ಲಿ ಕುಮಾರಸ್ವಾಮಿ ಸುದ್ದಿಗೋಷ್ಟಿ

ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಇನ್ನೂ ಆರೋಪಿ ಸ್ಥಾನದಲ್ಲಿದ್ದಾರೆ ಮತ್ತು ದೇವೇಗೌಡರದ್ದಾಗಲೀ ಅಥವಾ ತನ್ನದಾಗಲಿ ಇದರಲ್ಲಿ ಯಾವುದೇ ಪಾತ್ರವಿಲ್ಲ ಆದರೂ ತಮ್ಮನ್ನು ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಕುಮಾರಸ್ವಾಮಿ ನೋವಿನಿಂದ ಪ್ರಶ್ನಿಸಿದರು.