ಮೂರು ತಿಂಗಳು ಸಾಲದ ಕಂತು ಕಟ್ಟಿರದ ಕಾರಣ ಫೈನಾನ್ಸ್ ಸಂಸ್ಥೆಯರು ಪೊಲೀಸರೊಂದಿಗೆ ಮನೆಗೆ ಬಂದು ಕುಟುಂಬದ ಸದಸ್ಯರ ಮೇಲೆ ದೌರ್ಜನ್ಯವಸಗಿದ್ದಾರೆ. ಪೊಲೀಸರು ಜನರ ರಕ್ಷಣೆ ಮಾಡಬೇಕೇ ಹೊರತು ಫೈನಾನ್ಸ್ ಸಂಸ್ಥೆಗಳು ಎಸೆಯುವ ಬಿಡಿಗಾಸಿಗಾಗಿ ಮನಷ್ಯತ್ವ ಮರೆಯಬಾರದು. ಅಶೋಕ ಅವರು ಪೊಲೀಸರನ್ನು ಸಸ್ಪೆಂಡ್ ಮಾಡುವಂತೆ ಹೇಳುತ್ತಿರೋದು ಅತ್ಯಂತ ಸೂಕ್ತವಾಗಿದೆ.