ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್

ರಾತ್ರಿಯೆಲ್ಲ ಬ್ಯೂಸಿಯಾಗಿದ್ದ ಕಾರಣ ಬೆಳಗ್ಗೆ ಪೇಪರ್ ಓದಲಾಗಿಲ್ಲ, ಚುನಾವಣಾ ಪ್ರಚಾರಕ್ಕಾಗಿ ಕಡಪಾಗೆ ಹೋಗುತ್ತಿರುವೆ, ಬಂದ ಬಳಿಕ ಉತ್ತರಿಸುವುದಾಗಿ ಶಿವಕುಮಾರ್ ಹೇಳಿದರು. ಈಗ ಹೊಳೆನರಸಿಪುರ ಪೊಲೀಸರ ವಶದಲ್ಲಿರುವ ದೇವರಾಜೇಗೌಡರನ್ನು ಇಂದೇ ಎಸ್ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸುವ ಸಾಧ್ಯತೆ ಇದೆ.