ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ 

ಸುದ್ದಿಗೋಷ್ಠಿಯಲ್ಲಿ ಕ್ರೆಸ್ಟ್ ಗೇಟ್​​ಗಳ ಬಗ್ಗೆ ಮಾತಾಡಿದ ಶಿವಕುಮಾರ್ ಅವರು ಕೆಆರ್​ಎಸ್ ಗೇಟ್ ಗಳ ಸಾಮರ್ಥ್ಯ ಮತ್ತು ಕ್ಷಮತೆಯ ಬಗ್ಗೆ ಪರಶಶೀಲನೆ ನಡೆಸಿ ಒಂದು ವರದಿಯನ್ನು ಸಲ್ಲಿಸಲು ತಿಳಿಸಲಾಗಿದೆ, ತುಂಗಭದ್ರಾ ಜಲಾಶಯದ ಗೇಟೊಂದು ಮುರಿದು ಅದಕ್ಕೆ ಬದಲೀ ಗೇಟಿನ ವ್ಯವಸ್ಥೆ ಮಾಡುವ ಸನ್ನಿವೇಶ ಸೃಷ್ಟಿಯಾದ ಹಿನ್ನೆಲೆಯಲ್ಲಿ ಎಲ್ಲ ಜಲಾಶಯಗಳ ಗೇಟ್​​ಗಳನ್ನು ಕ್ಷಮತೆ ಪರೀಕ್ಷಿಸುವ ಅವಶ್ಯಕತೆ ಏರ್ಪಟ್ಟಿದೆ ಎಂದು ಹೇಳಿದರು.