ಅಧಿವೇಶನದ ಕೊನೆಯ ದಿನ ಆಳಂದ ಶಾಸಕ ಬಿಆರ್ ಪಾಟೀಲ್ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಸಿ ಅಂತ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ ಎಂದು ರಾಯರೆಡ್ಡಿ ಹೇಳಿದರು.