ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹರಿಹಾಯ್ದ ಲಕ್ಷ್ಮಿ ಹೆಬ್ಬಾಳ್ಕರ್, ಅವರಿಗೆ ಹಿಂದೂ-ಮುಸ್ಲಿಂ ರಾಜಕಾರಣ ಬಿಟ್ಟರೆ ಬೇರೇನೂ ಗೊತ್ತಿಲ್ಲ ಆದರೆ ಕಾಂಗ್ರೆಸ್ ಮಹಾತ್ಮಾ ಗಾಂಧಿ, ಡಾ ಬಿಅರ್ ಅಂಬೇಡ್ಕರ್ ಅವರು ನೀಡಿದ ಸರ್ವಧರ್ಮ, ಸಮಬಾಳು, ಸಮಪಾಲು ತತ್ವವನ್ನು ಅನಸರಿಸಿಕೊಂಡು ಬಂದಿದೆ ಎಂದರು.