ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ ಡಿ ದೇವೇಗೌಡರೇ ಪ್ರಜ್ವಲ್ ನನ್ನು ವಿದೇಶಕ್ಕೆ ಕಳಿಸಿರುವರೆಂದು ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಒಬ್ಬ ಮುಖ್ಯಮಂತ್ರಿಯಾಗಿ ಹುದ್ದೆಯ ಘನತೆಗೆ ತಕ್ಕಂಥ ಮಾತುಗಳನ್ನಾಡಬೇಕು, ಹೀಗೆ ಸಣ್ಣತನದ ಮಾತಾಡಬಾರದು ಎಂದರು.