ಪ್ರಜ್ವಲ್ ರೇವಣ್ಣ ಪ್ರಕರಣವನ್ನು ತನಿಖೆಗೆ ಒಪ್ಪಿಸಿಯಾಗಿದೆ, ಇನ್ನು ಯಾರದ್ದಾದರೂ ಪರ ವಹಿಸಿಕೊಂಡು ಮಾತಾಡುವ ಅಗತ್ಯವೇನಿದೆ, ಸುಳ್ಳನ್ನೇ ಸತ್ಯವೆಂದು ಬಿಂಬಿಸುವ ಜಾಯಮಾನ ಬಿಜೆಪಿ ನಾಯಕರದ್ದು, ಇವರ ಸುಳ್ಳುಗಳಿಂದ ಜನ ಸಹ ಬೇಸತ್ತು ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಿದ್ದಾರೆ, ಜೂನ್ 4 ರಂದು ಅವರಿಗದು ಗೊತ್ತಾಗಲಿದೆ ಎಂದು ಈಶ್ವರ್ ಖಂಡ್ರೆ ಹೇಳಿದರು