ಮಾಜಿ ಸಚಿವ ಬಿ ನಾಗೇಂದ್ರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ಶಿವಕುಮಾರ್, ಅವರಿಂದ ಯಾವುದೇ ತಪ್ಪಾಗಿಲ್ಲ, ಯಾವುದೇ ಸಂಸ್ಥೆಯ ಹಣವನ್ನು ಅವರು ದುರುಪಯೋಗ ಮಾಡಿಕೊಂಡಿಲ್ಲ, ಒಂದು ರಾಜಕೀಯ ಷಡ್ಯಂತ್ರಕ್ಕೆ ಅವರು ಬಲಿಯಾಗಿದ್ದಾರೆ ಎಂದು ಹೇಳಿದರು.