ಲೋಕಸಭಾ ಚುನಾವಣೆಗೆ ಬಳ್ಳಾರಿ ಕ್ಷೇತ್ರದ ಟಿಕೆಟ್ ನಿಮಗೆ ಸಿಗಲಿದೆಯೇ ಅಂತ ಕೇಳಿದಾಗ ಅವರು, ವಿಷಯ ಹಾಗಲ್ಲ; ಬಳ್ಳಾರಿಯಿಂದ ಮೂರು ಹೆಸರುಗಳನ್ನು ಕಳಿಸಲಾಗಿದೆ ಅದರಲ್ಲಿ ತನ್ನದೂ ಹೆಸರು ಸೇರಿದೆ, ಟಿಕೆಟ್ ಸಿಗುತ್ತೋ ಬಿಡುತ್ತೋ ಸೆಕಂಡರಿ, ಅದು ಯಾರಿಗೇ ಸಿಕ್ಕರೂ ಪಕ್ಷಕ್ಕಾಗಿ ಮತ್ತು ದೇಶಕ್ಕಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.