ಇವತ್ತು ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಸಹ ಬೆಂಗಳೂರಿಂದ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಚೇಳೂರು ಗ್ರಾಮಕ್ಕೆ ಚಾಪರ್ ನಲ್ಲೇ ಆಗಮಿಸಿದರು.