ಅತ್ತ ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಸಭಾ ಚಳಿಗಾಲದ ಅಧಿವೇಶನದಲ್ಲಿ ಮಂತ್ರಿಗಳ ಗೈರುಹಾಜರಿ ಬಗ್ಗೆ ವಿಪಕ್ಷ ನಾಯಕ ಆರ್ ಅಶೋಕ ಮತ್ತು ಅವರ ಪಕ್ಷದ ಬೇರೆ ನಾಯಕರು ಸರ್ಕಾರವನ್ನು ಟೀಕಿಸುತ್ತಿದ್ದರೆ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಮತ್ತು ಬೇರೆ ಕೆಲ ಸಚಿವರು ಬೆಂಗಳೂಲ್ಲಿದ್ದಾರೆ. ವಿರೋಧ ಪಕ್ಷಗಳ ಶಾಸಕರು ಸರ್ಕಾರದ ಪ್ರತಿನಿಧಿಗಳನ್ನು ಕಟ್ಟಿ ಹಾಕುತ್ತೇವೆ ಅಂತ ಹೇಳಿದ್ದಕ್ಕೆ ಹೆದರುತ್ತಿದ್ದಾರೆಯೇ?