ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬಿ.ಮಲ್ಲೇನಹಳ್ಳಿಯಲ್ಲಿ 4 ಅಡಿ ಆಳ ಗುಂಡಿ ತೆಗೆದಾಗ ನೀರು ಸಿಕ್ಕಿದೆ. ಯೋಗೇಶ್ ಎಂಬುವರ ತೋಟದಲ್ಲಿ 4 ಅಡಿಗೆ ನೀರು ಸಿಕ್ಕಿದೆ. ಆ ಮೂಲಕ ಶಾಶ್ವತ ಬರಗಾಲಕ್ಕೆ ತುತ್ತಾಗಿರುವ ಕಡೂರು ತಾಲೂಕಿನಲ್ಲಿ ವಿಸ್ಮಯ ನಡೆದಿದೆ.