ಪೂರ್ಣಾವಧಿಗೆ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿರುತ್ತಾರೆ: ಯತೀಂದ್ರ

ಗ್ಯಾರಂಟಿ ಯೋಜನೆಗಳ ಬಗ್ಗೆ ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ನೀಡಿರುವ ಹೇಳಿಕೆಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ, ರಾಯರೆಡ್ಡಿ ನಂತರ ಸ್ಪಷ್ಟನೆ ನೀಡಿರುವ ವಿಷಯ ಯಾರೂ ಮಾತಾಡಲ್ಲ, ಸರ್ಕಾರ ರಚನೆಯಾದಾಗಿನಿಂದ ಯೋಜನೆಗಳು ನಿಲ್ಲುತ್ತವೆ ಅಂತ ಹೇಳುತ್ತಿದ್ದಾರೆ, ಆದರೆ ಅವು ಯಾವತ್ತೂ ನಿಲ್ಲಲ್ಲ ಎಂದು ಹೇಳಿದರು.