ಕೆಂಪೇಗೌಡ ವಿಮಾನ ನಿಲ್ದಾಣ, ದೇವನಹಳ್ಳಿ

ಆದರೆ ಇದುವರೆಗೆ ಅವರು ಬಂದಿಲ್ಲ ಮತ್ತು ಈಗ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಎನ್ನಲಾಗಿದೆ. ಪ್ರಜ್ವಲ್ ರನ್ನು ವಿಮಾನ ನಿಲ್ದಾಣದಲ್ಲೇ ಪೊಲೀಸರ ಬಂಧಿಸಲಿದ್ದಾರೆ ಎಂಬ ಮಾಹಿತಿ ಸಹ ಇದೆ. ಏತನ್ಮಧ್ಯೆ, ಇದೇ ಪ್ರಕರಣ ಮತ್ತು ಮಹಿಳೆಯೊಬ್ಬರನ್ನು ಅಪಹರಿಸಿದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪ್ರಜ್ವಲ್ ತಂದೆ ಮತ್ತು ಶಾಸಕ ಹೆಚ್ ಡಿ ರೇವಣ್ಣರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.