ಕೋಲಾರ ಅಭ್ಯರ್ಥಿ ಆಯ್ಕೆ ಪಕ್ಷದ ವರಿಷ್ಠರ ತಲೆಬಿಸಿ ಮಾಡಿದ್ದು ಸುಳ್ಳಲ್ಲ. ಆದರೆ, ಎಐಸಿಸಿ ನಿರ್ಧಾರ ಮುನಿಯಪ್ಪ ವಿರೋಧಿ ಬಣದ ಶಿಬಿರದಲ್ಲಿ ಹರ್ಷ ಮೂಡಿಸಿದೆ. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುನಿಯಪ್ಪ ಹೈಕಮಾಂಡ್ ನಿರ್ಧಾರದಿಂದ ಅಸಮಾಧಾನಗೊಂಡಿರುವುದು ಸ್ಪಷ್ಟವಾಗಿ ಗೊತ್ತಾಗುತಿತ್ತು.