ಸತೀಶ್ ಜಾರಕಿಹೊಳಿ, ಸಚಿವ

ಇದು ಕಾಂಗ್ರೆಸ್ ಪಕ್ಷಕ್ಕೆ ಚುನಾವಣಾ ವಿಷಯವಲ್ಲ ಮತ್ತು ಚುನಾವಣಾ ಸಮಯದಲ್ಲಿ ಇದನ್ನು ಪ್ರಸ್ತಾಪಿಸಬಾರದಿತ್ತು ಎಂದ ಸತೀಶ್ ರಾಜಕೀಯದಲ್ಲಿ ಕುತಂತ್ರ ಹೊಸದಲ್ಲ, ಅಸಲಿಗೆ ರಾಜಕೀಯವೆಂದರೆ ಕುತಂತ್ರ, ಒಬ್ಬರು ಮತ್ತೊಬ್ಬರನ್ನು ತುಳಿಯುವುದು ಎಲ್ಲ ಪಕ್ಷಗಳಲ್ಲಿ ನಡೆಯುತ್ತದೆ ಅಂತ ಹೇಳಿದರು.