ಬಿಜೆಪಿಯವರು ರಾಜ್ಯ ಸರ್ಕಾರದ ವಿರುದ್ಧ ಜನಾಕ್ರೋಶ ಪ್ರತಿಭಟನೆ ಮಾಡುತ್ತಿದ್ದಾರೆ, ಮತ್ತೊಂದು ಕಡೆ ಅಡುಗೆ ಅನಿಲ ಸಿಲಿಂಡರ್ ಬೆಲೆ ಹೆಚ್ಚಿಸಿರುವುದಕ್ಕೆ ಕಾಂಗ್ರೆಸ್ ನವರು ಕೇಂದ್ರ ಸರ್ಕಾರದ ವಿರುದ್ಧ ಧರಣಿಗೆ ಕೂತಿದ್ದಾರೆ, ಪ್ರತಿಭಟನೆಗಳ ಭರಾಟೆಯಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ನಿರ್ಲಕ್ಷಿಸಬಾರದು ಮತ್ತು ಒಂದು ಕುಟುಂಬದ ವೈಭವೀಕರಣ ನಡೆಯಬಾರದು ಎಂದು ಯತ್ನಾಳ್ ಹೇಳಿದರು.