ಆರ್ ಅಶೋಕ ಸುದ್ದಿಗೋಷ್ಠಿ

ಸಂವಿಧಾನಬದ್ಧ ನ್ಯಾಯಾಂಗದ ಬಗ್ಗೆ ಕೇವಲವಾಗಿ ಮಾತಾಡುವ ಯತೀಂದ್ರ ಸಿದ್ದರಾಮಯ್ಯಗೆ ಸಂವಿಧಾನ ಕೈಯಲ್ಲಿ ಹಿಡಿಯುವ ನೈತಿಕತೆ ಇಲ್ಲ, ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ವಿರುದ್ಧ ಬಂದಾಗ ಅವರು ಕೋರ್ಟ್ ಗಳೆಲ್ಲ ಬಿಜೆಪಿಯ ಪರವಾಗಿವೆ ಎನ್ನುತ್ತಾರೆ, ಹಾಗಾದರೆ ಶಿವಕುಮಾರ್ ಪ್ರಕರಣದಲ್ಲಿ ಅದೇ ಮಾತು ಯಾಕೆ ಅನ್ವಯಿಸುವುದಿಲ್ಲ ಎಂದು ಅಶೋಕ ಕೇಳಿದರು.