ಗೃಹ ಸಚಿವ ಜಿ ಪರಮೇಶ್ವರ

ಮಾತಾಡುವಾಗ ನಮ್ಮ ನಾಲಗೆ ಮೇಲೆ ಹಿಡಿತವಿರಬೇಕು, ಬೇರೆಯವರು ಬೇರೆ ಬೇರೆ ವಿಚಾರಗಳ ಬಗ್ಗೆ ಮಾತಾಡುತ್ತಾರೆ, ಅದಕ್ಕೆ ಪ್ರತಿಕ್ರಿಯೆ ನೀಡುವ ಭರದಲ್ಲಿ ಏನೇನೋ ಮಾತಾಡುವುದು ಸರಿಯಲ್ಲ, ಅದು ಬೇರೆ ಪಕ್ಷದ ನಾಯಕನ ಅರೋಗ್ಯದ ವಿಷಯವಾಗಿರಬಹುದು, ಅಥವಾ ಮತ್ತೇನೋ ಖಾಸಗಿ ವಿಷಯ ಆಗಿರಬಹುದು, ಅದನ್ನು ಸಾರ್ವಜನಿಕವಾಗಿ ಚರ್ಚಿಸುವ ಪ್ರಯತ್ನಕ್ಕೆ ಯಾವತ್ತೂ ಕೈಹಾಕಬಾರದೆಂದು ಪರಮೇಶ್ವರ್ ಹೇಳಿದರು.