ಯಾಕೆ ಬಿಜೆಪಿ ನಾಯಕರು ಮೈತ್ರಿ ಬಗ್ಗೆ ಮಾತಾಡುತ್ತಿಲ್ಲ? ತಮ್ಮ ನಿಲುವು ಏನು ಅನ್ನೋದನ್ನು ಯಾಕೆ ಸ್ಪಷ್ಟಪಡಿಸುತ್ತಿಲ್ಲ? ಮೈತ್ರಿಯನ್ನು ಮುಂದುವರಿಸುತ್ತೀರಾ, ಮೊಟಕುಗೊಳಿಸುತ್ತೀರಾ ಅಂತ ಅಶೋಕ ಹೇಳಬೇಕು ತಾನೇ? ಮುಂದುವರಿಸುತ್ತೇವೆ ಅಂತ್ಲೇ ಹೇಳಲಿ ಯಾರು ಬೇಡ ಅಂತಾರೆ, ಆದರೆ ಪಕ್ಷದ ನಿಲುವನ್ನು ಸ್ಪಷ್ಟಪಡಿಸಬೇಕಲ್ವಾ? ಎಂದು ಶಿವಕುಮಾರ್ ಹೇಳಿದರು.