ಇವತ್ತು ದೇವನಹಳ್ಳಿಯಲ್ಲಿದ್ದ ಅವರನ್ನು ಮಾಧ್ಯಮ ಪ್ರತಿನಿಧಿಗಳು ಪ್ರದೀಪ್ ಈಶ್ವರ್ ಮಾಡುತ್ತಿರುವ ಕಾಮೆಂಟ್ ಗಳ ಬಗ್ಗೆ ಕೇಳಿದಾಗ ಅವರು ಕೂಲಾಗಿ, ಯೋಗ್ಯರು ಯಾರಾದರೂ ಕಾಮೆಂಟ್ ಮಾಡಿದ್ದರೆ ಹೇಳಿ ಪ್ರತಿಕ್ರಿಯೆ ನೀಡುತ್ತೇನೆ, ಒಳ್ಳೆಯ ಕೆಲಸದಲ್ಲಿ ತೊಡಗಿಸಿಕೊಂಡಿದ್ದೇವೆ, ಒಳ್ಳೆಯ ಮಾತಾಡೋಣ ಅಂತ ಹೇಳಿದರು