ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್

ಎಸ್​ಎಂ ಕೃಷ್ಣ ಪಾರ್ಥಿವ ಶರೀರ ಇದ್ದ ಕುರ್ಜ್ ಅನ್ನು ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಅವರು ​ ಹೊತ್ತುಕೊಂಡು ಹೆಜ್ಜೆ ಹಾಕಿದರು. ಈ ಮೂಲಕ ಡಿಕೆ ಶಿವಕುಮಾರ್- ಡಿಕೆ ಸುರೇಶ್ ತಮ್ಮ ರಾಜಕೀಯ ಗುರುವಿಗೆ ಅಂತಿಮ ವಿದಾಯ ಹೇಳಿದರು.​