ಡಾ ಕೆ ಸುಧಾಕರ್, ಬಿಜೆಪಿ ಅಭ್ಯರ್ಥಿ

ಏಪ್ರಿಲ್ 20 ರಂದು ಪ್ರಧಾನಿ ನರೇಂದ್ರ ಮೋದಿಯವರು ಚಿಕ್ಕಬಳ್ಳಾಪುರ ಮತ್ತು ದೇವನಹಳ್ಳಿ ನಡುವೆ ಇರುವ ಅಲಗುರ್ಕಿ ಬಳಿ ಕೋಲಾರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳ ಜನರನ್ನು ಉದ್ದೇಶಿಸಿ ಮಾತಾಡಲಿದ್ದು ಅವರ ಕಾರ್ಯಕ್ರಮಕ್ಕಾಗಿ ಬೃಹತ್ ವೇದಿಕೆ ಮತ್ತು ಲಕ್ಷಾಂತರ ಜನ ಕೂರಲು ಆಸನಗಳ ವ್ಯವಸ್ಥೆ ಸಮರೋಪಾದಿಯಲ್ಲಿ ಮಾಡಲಾಗುತ್ತಿದೆ ಎಂದು ಸುಧಾಕರ್ ಹೇಳಿದರು.