ದೆಹಲಿಯಲ್ಲಿ ಸಿದ್ದರಾಮಯ್ಯ

ಈಗಾಗಲೇ ವರದಿಯಾಗಿರುವಂತೆ ರಾಜ್ಯ ಸಚಿವ ಸಂಪುಟ, ಕಾರ್ಯಕಾರಿಣಿ ಸಮಿತಿ ಮತ್ತು ಹೈಕಮಾಂಡ್ ಸಿದ್ದರಾಮಯ್ಯನವರ ಬೆನ್ನಿಗೆ ನಿಂತಿವೆ ಮತ್ತು ಡಿಕೆ ಶಿವಕುಮಾರ್ ಸಹ ಮುಡಾ ಹಗರಣ ಸದ್ದು ಮಾಡಲಾರಂಭಿಸಿದ ನಂತರ ಸಿದ್ದರಾಮಯ್ಯ ಪರವಾಗಿ ಮಾತಾಡುತ್ತ ಅವರಲ್ಲಿ ನೈತಿಕ ಸ್ಥೈರ್ಯ ತುಂಬುತ್ತಿದ್ದಾರೆ.