ನನ್ನ ಬಗ್ಗೆ ಯತ್ನಾಳ್ ಯಾವಾಗಲೂ ಒಳ್ಳೆಯ ಮಾತುಗಳನ್ನಾಡುತ್ತಾರೆ ಅದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಅಂತ ಸಿದ್ದರಾಮಯ್ಯ ಹೇಳಿದಾಗ ಕೂಡಲೇ ಎದ್ದು ನಿಲ್ಲುವ ಯತ್ನಾಳ್ ಲೋಕಸಭಾ ಚುನಾವಣೆಯ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಿ ಅಂತ ಗ್ಯಾರಂಟಿ ಏನು ಎನ್ನುತ್ತಾರೆ.