ಜೆಸಿ ಮಾಧುಸ್ವಾಮಿ, ಮಾಜಿ ಶಾಸಕ

ಅಸಲಿಗೆ, ಐಜೆಪಿಯವರು ಧಾರವಾಡ ಹೈಕೋರ್ಟ್ ಆದೇಶವನ್ನು ಎಲ್ಲ ಪೊಲೀಸರಿಗೆ ವಾಟ್ಸ್ಯಾಪ್ ಮಾಡಿದ್ದರು. ಹಾಗಾಗಿ ಎಲ್ಲ ಕಡೆ ರ‍್ಯಾಲಿಗಳನ್ನು ತಡೆಯಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮುಚ್ಚುಮರೆಯಿಂದ ರ‍್ಯಾಲಿಗಳನ್ನು ಬ್ಯಾನ್ ಮಾಡುವ ಬದಲು ತಾಕತ್ತಿದ್ದರೆ ನೇರವಾಗಿ ತಮ್ಮ ಕಚೇರಿಯಿಂದ ಆದೇಶ ಹೊರಡಿಸಿ ಬ್ಯಾನ್ ಮಾಡಲಿ ಎಂದು ಮಾಧುಸ್ವಾಮಿ ಸವಾಲೆಸೆದರು.