ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ ಸಲ್ಲಿಸಿರುವುದೇ ಕಾನೂನುಬಾಹಿರ, ಅದು ಸಿಂಧು ಅಲ್ಲ, ಆದರೂ ನೀವು ಅದನ್ನು ಹೇಗೆ ಸ್ವೀಕರಿಸಿದಿರಿ ಅಂತ ಪತ್ರಕರ್ತರೊಬ್ಬರು ಕೇಳಿದಾಗ ಖಾದರ್, ಅವರ ರಾಜೀನಾಮೆ ಪತ್ರ ಸ್ವೀಕರಿಸಿದ್ದೇನೆ, ಅಂಗೀಕರಿಸಿದ್ದೇನೆಂದು ಹೇಳಿಲ್ಲ, ಅದು ಸಂವಿಧಾನದ ನಿಯಮಾವಳಿಗಳ ಪ್ರಕಾರ ಅಂಗೀಕರಿಸಲು ಬರುತ್ತೋ ಇಲ್ಲವೇ ಪರಿಶೀಲಿಸಬೇಕು ಎಂದರು.