ಭಾರೀ ಮಳೆಯಿಂದಾಗಿ ಆಲಮಟ್ಟಿ, ತುಂಗಭದ್ರ, ಕಬಿನಿ, ಹಾರಂಗಿ, ಹೇಮಾವತಿ ಮೊದಲಾದ ಜಲಾಶಯಗಳೆಲ್ಲ ಭರ್ತಿಯಾಗಿರುವುದು ಸಂತಸದ ಸಂಗತಿ ಎಂದು ಸಿದ್ದರಾಮಯ್ಯ ಹೇಳಿದರು.