ಇದೇ ವಿಚಾರವಾಗಿ ನಗರದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದಾಗ, ಅವರು ಕೇವಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾತ್ರ ಅಲ್ಲ, ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿದ್ದಾರೆ, ಹಾಗಾಗಿ ಜಿ20 ಶೃಂಗಸಭೆಗೆ ಅವರನ್ನು ಆಹ್ವಾನಿಸದಿರುವುದು ತಮ್ಮ ಎಣಿಕೆಯಲ್ಲಿ ತಪ್ಪು ಎಂದು ಹೇಳಿದರು.