Bommai: ಅಪರಾಧ ಹಿನ್ನೆಲೆಯುಳ್ಳವರಿಗೆ ಟಿಕೆಟ್ ನೀಡ್ತಿರೋದ್ರ ಬಗ್ಗೆ ಸಿಎಂ ಬೊಮ್ಮಾಯಿ ಇಂತಾ ಮಾತನ್ನೋದಾ..?

ಎಫ್ ಐ ಆರ್ ಆದಾಕ್ಷಣ ಯಾರೂ ಆಪರಾಧಿಗಳಾಗಲ್ಲ, ಪ್ರತಿಭಟನೆ ನಡೆಸುವಾಗ ಅನೇಕ ಜನರ ಮೇಲೆ ಎಫ್ ಐಆರ್ ಆಗುತ್ತದೆ, ಅವರನ್ನು ಆಪರಾಧಿಗಳೆಂದು ಪರಿಗಣಿಸಲಾಗದು ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ!