ಎಫ್ ಐ ಆರ್ ಆದಾಕ್ಷಣ ಯಾರೂ ಆಪರಾಧಿಗಳಾಗಲ್ಲ, ಪ್ರತಿಭಟನೆ ನಡೆಸುವಾಗ ಅನೇಕ ಜನರ ಮೇಲೆ ಎಫ್ ಐಆರ್ ಆಗುತ್ತದೆ, ಅವರನ್ನು ಆಪರಾಧಿಗಳೆಂದು ಪರಿಗಣಿಸಲಾಗದು ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ!