ಭದ್ರಾವತಿಯ ವಿಶ್ವೇಶ್ವರಯ್ಯ ಉಕ್ಕು ಮತ್ತು ಕಬ್ಬಿಣ (ವಿ ಐ ಎಸ್ ಎಲ್) ಕಾರ್ಖಾನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳು ಯಡಿಯೂರಪ್ಪ ಮತ್ತು ಇತರ ನಾಯಕರೊಂದಿಗೆ ಮಹತ್ವದ ಸಭೆಯೊಂದನ್ನು ನಡೆಸಲಿದ್ದಾರೆ.