ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ

ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ತಾನು ಕಾಂಗ್ರೆಸ್ ನಾಯಕರ ಕುತಂತ್ರಗಳನ್ನು ಅರ್ಥಮಾಡಿಕೊಂಡಿರುವುದಾಗಿ ಹೇಳಿದ ಕುಮಾರಸ್ವಾಮಿ ತಮಗೆ ಕೇವಲ 19 ಸ್ಥಾನ ದಕ್ಕಿದ್ದರೂ 12 ಶಾಸಕರನ್ನು ಖರೀದಿಸುವ ಪ್ರಯತ್ನ ಕಾಂಗ್ರೆಸ್ ಪಕ್ಷದಿಂದ ನಡೆಯಿತು, ಅದರೆ ಅದು ಸಾಧ್ಯವಾಗದೆ ಹೋಗಿದ್ದು ಬೇರೆ ವಿಚಾರ ಎಂದರು.